ADVERTISEMENT
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
Karunada Nidhi
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
Karunada Nidhi
No Result
View All Result
ADVERTISEMENT
ADVERTISEMENT
Home ನಿಮ್ಮ ಜಿಲ್ಲೆ ಮೈಸೂರು

ಮಡವಾಡಿ ಗ್ರಾಮದಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ 3ನೇ ವಾರ್ಷಿಕೋತ್ಸವ

Karunada Nidhi by Karunada Nidhi
March 1, 2026
in ಮೈಸೂರು
Reading Time: 1 min read
197 2
0
164
SHARES
586
VIEWS
Share on FacebookShare on Twitter
ADVERTISEMENT

ಟಿ.ನರಸೀಪುರ, ಫೆ.27: ಮೈಸೂರು  ಜಿಲ್ಲೆಯ ಟಿ. ನರಸೀಪುರ ತಾಲ್ಲೂಕಿನ ತಲಕಾಡು ಹೋಬಳಿಯ ಹೊಳೆಸಾಲು ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಬರುವ ಮಡವಾಡಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ 3ನೇ ವರ್ಷದ ವಾರ್ಷಿಕೋತ್ಸವ ಸಮಾರಂಭವು ದಿನಾಂಕ 27/02/2026 ರಂದು ಬಹಳ ಅದ್ದೂರಿಯಾಗಿ ನಡೆಯಿತು.
ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ಶಿವಮೂರ್ತಿಯವರು ಉದ್ಘಾಟಿಸಿದರು. ಸಮಾರಂಭದಲ್ಲಿ ಶ್ರೀ ಪುಟ್ಟಸ್ವಾಮಿ ಅ.ದಾ.ಸ.ನಿ, ಎಂ.ವಿ. ಶಿವಶಂಕರ್ ಸ.ನೌ.ಸಂ.ಅ, ಸಿದ್ದಮಲ್ಲಪ್ಪ ಉಪಾಧ್ಯಕ್ಷರು, ನಾಗೇಶ್ ಪ್ರ.ಕಾ, ನಾರಾಯಣಮೂರ್ತಿ ರಾ.ಪ.ಸ, ಮಹದೇವಸ್ವಾಮಿ ಪ.ಶಿ.ಸಂ.ಅ, ಸಿ.ಆರ್.ಪಿ. ಸಿದ್ದರಾಜು, ರಮೇಶ್ ಎಸ್‌ಡಿಎಂಸಿ, ಜಲೇಂದ್ರ ಟಿ.ಎಸ್ ಮುಖ್ಯೋಪಾಧ್ಯಾಯರು, ಭಾಸ್ಕರ್, ನಂದಿನಿ, ದೀಪಾರಾಣಿ ಸಹ ಶಿಕ್ಷಕರು, ಶ್ರೀಮತಿ ಮಮತಾ ಅಂಗನವಾಡಿ, ಪಾರ್ವತಮ್ಮ ಅಡುಗೆ ಸಿಬ್ಬಂದಿ ಸೇರಿದಂತೆ ಗ್ರಾಮದ ಮುಖಂಡರು, ಹಳೆಯ ವಿದ್ಯಾರ್ಥಿಗಳು ಹಾಗೂ ವರ್ಗಾವಣೆಯಾಗಿದ್ದ ಶಿಕ್ಷಕರಾದ ಶ್ರೀ ಪ್ರಸನ್ನ, ಕೆಂಪರಾಜು ಮತ್ತಿತರರು ಉಪಸ್ಥಿತರಿದ್ದರು.

ADVERTISEMENT

ಈ ಸಂದರ್ಭದಲ್ಲಿ ಮುದ್ದು ಮಕ್ಕಳ ಹಾಡು, ನೃತ್ಯ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲರ ಮನಸೆಳೆದವು. ವಿಶೇಷವಾಗಿ ಪುಟ್ಟ ಮಕ್ಕಳ ನೃತ್ಯ ಪ್ರದರ್ಶನವನ್ನು ನೋಡಲು ದೂರದ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಂದ ಸಾರ್ವಜನಿಕರು ಆಗಮಿಸಿ ಕಣ್ತುಂಬಿಕೊಂಡರು.
ಗ್ರಾಮದ ಎಲ್ಲಾ ಸಮುದಾಯದ ಮುಖಂಡರು, ಶಾಲಾ ಸಿಬ್ಬಂದಿ ವರ್ಗ ಮತ್ತು ಹಳೆಯ ವಿದ್ಯಾರ್ಥಿಗಳ ಸಹಕಾರದಿಂದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ನಡೆಯಿತು. ಸಮಾರಂಭದ ಅಂತ್ಯದಲ್ಲಿ ನೆರೆದಿದ್ದ ಸಾರ್ವಜನಿಕರಿಗೆ ರುಚಿಕರವಾದ ಭೋಜನದ ವ್ಯವಸ್ಥೆಯೂ ಮಾಡಲಾಗಿತ್ತು.
ಒಟ್ಟಾರೆ, ಮಡವಾಡಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವವು ಗ್ರಾಮಸ್ಥರ ಐಕ್ಯತೆ, ಮಕ್ಕಳ ಪ್ರತಿಭೆ ಮತ್ತು ಶಿಕ್ಷಣದ ಮೇಲಿನ ಬದ್ಧತೆಯನ್ನು ಪ್ರತಿಬಿಂಬಿಸುವಂತೆ ಯಶಸ್ವಿಯಾಗಿ ನೆರವೇರಿತು.

Get real time update about this post categories directly on your device, subscribe now.

Unsubscribe
ADVERTISEMENT
Karunada Nidhi

Karunada Nidhi

Related Posts

No Content Available
ADVERTISEMENT
Karunada Nidhi Logo White

ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳನ್ನು ಒಂದೇ ವೇದಿಕೆಯಲ್ಲಿ ನೀಡುವ ನಿಮ್ಮ ನಂಬಿಕೆಯ ಕನ್ನಡ ನ್ಯೂಸ್ ಪೋರ್ಟಲ್. ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಮತ್ತು ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳ ಸಮಗ್ರ ಸುದ್ದಿಗಳನ್ನು ನಿಖರವಾಗಿ, ವೇಗವಾಗಿ ನಿಮ್ಮ ಮುಂದೆ ತರುತ್ತೇವೆ. ಸಮಾಜದ ಸ್ಪಂದನೆಗೆ ಸ್ಪರ್ಶಿಸುವ ವರದಿಗಳು, ಪ್ರಚಲಿತ ವಿದ್ಯಮಾನಗಳ ವಿಶ್ಲೇಷಣೆ, ವಿಶೇಷ ಕಾರ್ಯಕ್ರಮಗಳು, ಚರ್ಚೆಗಳು, ಸಂದರ್ಶನಗಳು ಮತ್ತು ಜನಜಾಗೃತಿ ಮೂಡಿಸುವ ಪ್ರಚಾರ ಇವೆಲ್ಲವೂ ಒಂದೇ ವೇದಿಕೆಯಲ್ಲಿ ಲಭ್ಯ.

Contact Us

Contact  Number: +91 7019577058

E-mail: Syedshoeb.M1988@gmail. com | Karunadanidhi@gmail.com

Address: #16, 10ನೇ ಮುಖ್ಯ ರಸ್ತೆ, ಕರ್ನಾಟಕ ಬ್ಯಾಂಕ್ ಹಿಂಭಾಗ, ಮತ್ತಿಕೆರೆ, ಬೆಂಗಳೂರು – 560054

Newsletter

  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
  • ವಿದೇಶ
  • ಶಿಕ್ಷಣ ಉದ್ಯೋಗ
  • ನಿಮ್ಮ ಜಿಲ್ಲೆ

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ

WhatsApp us

Are you sure want to unlock this post?
Unlock left : 0
Are you sure want to cancel subscription?