ADVERTISEMENT
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
Karunada Nidhi
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
Karunada Nidhi
No Result
View All Result
ADVERTISEMENT
ADVERTISEMENT
Home ನಿಮ್ಮ ಜಿಲ್ಲೆ ಬೆಂಗಳೂರು ನಗರ

ಶಿಫಾ ಹಾಸ್ಪಿಟಲ್‌ನಲ್ಲಿ ಸ್ವಾತಂತ್ರ್ಯೋತ್ಸವ: ಆರೋಗ್ಯ ಸೇವೆಯೊಂದಿಗೆ ದೇಶಭಕ್ತಿಯ ಸಂದೇಶ

Karunada Nidhi by Karunada Nidhi
August 19, 2026
in ಬೆಂಗಳೂರು ನಗರ
Reading Time: 1 min read
123 1
0
102
SHARES
366
VIEWS
Share on FacebookShare on Twitter
ADVERTISEMENT

ಬೆಂಗಳೂರು: ಆ.15: ಕ್ವೀನ್ಸ್ ರಸ್ತೆಯಲ್ಲಿರುವ ಶಿಫಾ ಹಾಸ್ಪಿಟಲ್ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮವು ಧ್ವಜಾರೋಹಣದೊಂದಿಗೆ ಆರಂಭಗೊಂಡು, ನಂತರ ರಾಷ್ಟ್ರಗೀತೆಯನ್ನು ಹಾಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಸಕೀಬ್, ದೇಶದ ಅಭಿವೃದ್ಧಿಯಲ್ಲಿ ಆರೋಗ್ಯ ಕ್ಷೇತ್ರದ ಪಾತ್ರ ಮಹತ್ವದ್ದಾಗಿದೆ. ಪ್ರತಿಯೊಬ್ಬರಿಗೂ ಗುಣಮಟ್ಟದ ಹಾಗೂ ಮಾನವೀಯ ಆರೋಗ್ಯ ಸೇವೆ ದೊರೆಯುವಂತಾಗಬೇಕು. ಆರೋಗ್ಯವಂತ ಸಮಾಜವೇ ಸದೃಢ ರಾಷ್ಟ್ರ ನಿರ್ಮಾಣಕ್ಕೆ ಬುನಾದಿಯಾಗಿದೆ ಎಂದು ಹೇಳಿದರು.

ಮೌಲಾನಾ ಅಬ್ದುರ್ ರವೂಫ್ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು. ಶ್ರೀ ಸಕೀಬ್ ಅವರು ಕನ್ನಡದಲ್ಲಿ ಹಾಗೂ ಶ್ರೀ ಜಾಫರ್ ಅವರು ಉರ್ದು ಭಾಷೆಯಲ್ಲಿ ಮಾತನಾಡಿ, ಸ್ವಾತಂತ್ರ್ಯ ದಿನಾಚರಣೆಯ ಮಹತ್ವದ ಜೊತೆಗೆ ಆರೋಗ್ಯ ಮತ್ತು ಸಾಮಾಜಿಕ ಜವಾಬ್ದಾರಿಯ ಕುರಿತು ಸಂದೇಶ ನೀಡಿದರು.

Advertisement. Scroll to continue reading.
Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT
ADVERTISEMENT

ಶಿಫಾ ಹಾಸ್ಪಿಟಲ್‌ನ ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಮುಷ್ತಾಕ್ ಅಹ್ಮದ್ ಅವರು ಮಾತನಾಡಿ, ಆರೋಗ್ಯ ಸೇವೆಯು ಕೇವಲ ಚಿಕಿತ್ಸೆ ನೀಡುವುದಕ್ಕೆ ಸೀಮಿತವಾಗದೆ, ಜನರಲ್ಲಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಸಮಾಜದ ಆರೋಗ್ಯವನ್ನು ಉತ್ತಮಪಡಿಸುವುದೂ ನಮ್ಮ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.

ಆಸ್ಪತ್ರೆಯ ವೈದ್ಯರು, ನರ್ಸ್‌ಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಸ್ವಾತಂತ್ರ್ಯೋತ್ಸವದ ಸಂಭ್ರಮವನ್ನು ಹಂಚಿಕೊಂಡರು. ದೇಶಭಕ್ತಿ, ಆರೋಗ್ಯ ಜಾಗೃತಿ ಹಾಗೂ ಸಾಮಾಜಿಕ ಸೇವೆಯ ಸಂದೇಶದೊಂದಿಗೆ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು.

Get real time update about this post categories directly on your device, subscribe now.

Unsubscribe
ADVERTISEMENT
Karunada Nidhi

Karunada Nidhi

Related Posts

All

ಚಂದನ ಬಡಾವಣೆಯಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯ ದಿನಾಚರಣೆ

August 19, 2026
329
ಬೆಂಗಳೂರು ನಗರ

ಎಂ.ಕೆ.ಕೆ. ಕನ್ಸ್ಟ್ರಕ್ಷನ್ ಸಂಸ್ಥೆಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

August 19, 2026
331
ಬೆಂಗಳೂರು ನಗರ

ಬಿಇಟಿ ಸಂಸ್ಥೆಗಳಲ್ಲಿ ಅದ್ದೂರಿಯಾಗಿ ವಿದ್ಯಾರ್ಥಿಗಳ ನಾಯಕತ್ವ ಪದಗ್ರಹಣ ಸಮಾರಂಭ , ಎನ್‌ಎಸ್‌ಎಸ್ ಘಟಕ ಉದ್ಘಾಟನೆ ಹಾಗೂ ಕಾಲೇಜು ಮ್ಯಾಗಜಿನ್ ಬಿಡುಗಡೆ

August 19, 2026
697
ಬೆಂಗಳೂರು ನಗರ

ಡಾ.ಜಯನ್.ಎಸ್ ಅವರಿಗೆ ಕರ್ನಾಟಕ ರಕ್ಷಣಾ ವೇದಿಕೆ ಬೆಂಗಳೂರು ನಗರ ಜಿಲ್ಲಾ ಉಪಾಧ್ಯಕ್ಷರ ಜವಾಬ್ದಾರಿ

August 14, 2026
332
ಬೆಂಗಳೂರು ನಗರ

ಸಚಿವರಿಗೆ ಖಾತೆ ಹಂಚಿಕೆ: ಕುತೂಹಲಕ್ಕೆ ತೆರೆ

August 12, 2026
355
ಬೆಂಗಳೂರು ನಗರ

ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಗೌರವಯುತ ವಿದಾಯ ಸೌಹಾರ್ದಯುತವಾಗಿ ರಾಜೀನಾಮೆ : ಡಿಕೆ ಶಿವಕುಮಾರ್

August 7, 2026
332
ADVERTISEMENT
Karunada Nidhi Logo White

ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳನ್ನು ಒಂದೇ ವೇದಿಕೆಯಲ್ಲಿ ನೀಡುವ ನಿಮ್ಮ ನಂಬಿಕೆಯ ಕನ್ನಡ ನ್ಯೂಸ್ ಪೋರ್ಟಲ್. ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಮತ್ತು ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳ ಸಮಗ್ರ ಸುದ್ದಿಗಳನ್ನು ನಿಖರವಾಗಿ, ವೇಗವಾಗಿ ನಿಮ್ಮ ಮುಂದೆ ತರುತ್ತೇವೆ. ಸಮಾಜದ ಸ್ಪಂದನೆಗೆ ಸ್ಪರ್ಶಿಸುವ ವರದಿಗಳು, ಪ್ರಚಲಿತ ವಿದ್ಯಮಾನಗಳ ವಿಶ್ಲೇಷಣೆ, ವಿಶೇಷ ಕಾರ್ಯಕ್ರಮಗಳು, ಚರ್ಚೆಗಳು, ಸಂದರ್ಶನಗಳು ಮತ್ತು ಜನಜಾಗೃತಿ ಮೂಡಿಸುವ ಪ್ರಚಾರ ಇವೆಲ್ಲವೂ ಒಂದೇ ವೇದಿಕೆಯಲ್ಲಿ ಲಭ್ಯ.

Contact Us

Contact  Number: +91 7019577058

E-mail: Syedshoeb.M1988@gmail. com | Karunadanidhi@gmail.com

Address: #16, 10ನೇ ಮುಖ್ಯ ರಸ್ತೆ, ಕರ್ನಾಟಕ ಬ್ಯಾಂಕ್ ಹಿಂಭಾಗ, ಮತ್ತಿಕೆರೆ, ಬೆಂಗಳೂರು – 560054

Newsletter

  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
  • ವಿದೇಶ
  • ಶಿಕ್ಷಣ ಉದ್ಯೋಗ
  • ನಿಮ್ಮ ಜಿಲ್ಲೆ

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ

WhatsApp us

Are you sure want to unlock this post?
Unlock left : 0
Are you sure want to cancel subscription?