ADVERTISEMENT
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
Karunada Nidhi
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
Karunada Nidhi
No Result
View All Result
ADVERTISEMENT
ADVERTISEMENT
Home ಆರೋಗ್ಯ

ಅತಿಯಾದ ಹಣದ ವ್ಯಾಮೋಹ ಬೇಡಾ….

Karunada Nidhi by Karunada Nidhi
February 3, 2026
in ಆರೋಗ್ಯ
Reading Time: 1 min read
131 2
0
109
SHARES
390
VIEWS
Share on FacebookShare on Twitter
ADVERTISEMENT

ಈಗಿನ ಕಾಲದಲ್ಲಿ ಯಾರಿಗೂ ನೆಮ್ಮದಿ ಇಲ್ಲ ಅಲ್ಲವೇ ಸ್ನೇಹಿತರೇ.ಹೌದು ನಿಜ ಇದಕ್ಕೆಲ್ಲಾ ಕಾರಣ ಹಣ.ಪ್ರತಿಯೊಬ್ಬರ ಮನದಲ್ಲೂ ಇರುವುದು ಏನೆಂದರೆ, ಹಣ ಇದ್ದರೆ ಮಾತ್ರ ಸುಖ ಸಂತೋಷದಿಂದ ಜೀವಿಸಬಹುದು ಎಂದು. ಹೀಗಾಗಿ ಹಣಕ್ಕಾಗಿ ಏನು ಮಾಡಲೂ ಹಿಂದೆ ಮುಂದೆ ನೋಡುವುದಿಲ್ಲ.ಆದರೇ , ಕೋಟಿ ಕೋಟಿ ಹಣ ಇದ್ದವರಿಗೆ ಸುಖ ಎಂಬುದು ಇರುವುದೇ ಇಲ್ಲ. ಹಣ ಇದ್ದಷ್ಟು ಸಾವಿರ ಚಿಂತೆ ಅವರ ಸುತ್ತ ಮುತ್ತ ತಿರುಗುತ್ತಾ ಇರುತ್ತವೆ.ಆದರೆ ನೋಡುಗರ ಕಣ್ಣಿಗೆ ಅವರ ಚಿಂತೆ ಕಾಣುವುದಿಲ್ಲ.ಬರೀ ಅವರ ಕಾರು, ಅವರು ಧರಿಸಿರುವ ಬಟ್ಟೆ, ಒಡವೆ ಇದನ್ನು ಕಂಡು ಅವರಂತ ಸುಖಿಗಳು ಯಾರೂ ಇಲ್ಲ ಎಂದು ತಿಳಿದುಕೊಳ್ಳುತ್ತಾರೆ.
         ನಮ್ಮ ಕಣ್ಣೆದುರೇ ಸಮಾಜದಲ್ಲಿ ನೋಡುತ್ತಾ, ಓದುತ್ತಾ ಇರುತ್ತೇವೆ.ಕೆಲವು ಶ್ರೀಮಂತರು ನೆಮ್ಮದಿಯಿಂದ ನಿದ್ದೆ ಮಾಡುವುದಿಲ್ಲ.ಅವರಿಗೆ ಸದಾ ಜೀವದ ಭಯ ಇದ್ದೇ ಇರುತ್ತದೆ. ಸಾಮಾನ್ಯ ಜನರ ಹಾಗೆ ಸ್ವತಂತ್ರವಾಗಿ ಓಡಾಡಲು ಆಗುವುದಿಲ್ಲ. ಸುತ್ತಲೂ ಅಂಗರಕ್ಷಕರು ಬೇಕು.ಕೆಲವೊಮ್ಮೃ ಊಟ ಕೂಡಾ ಹೇಗೆ ಬೇಕೋ ಹಾಗೆ ಮಾಡಲು ಸಾಧ್ಯವಿಲ್ಲ.ಅವರು ಸೇವಿಸುವ ಆಹಾರ ಕೂಡಾ ಪರೀಕ್ಷೆ ಮಾಡಿ ತಿನ್ನಬೇಕು.ಆಗದವರು “ಏನಾದರೂ ಬೆರಸಿದ್ದರೆ”, ಎಂಬ ಭಯ ಕಾಡುತ್ತದೆ ಅವರಿಗೆ ಕೆಲವರು ಯಾವುದೇ ಭೀತಿಯಿಂದ ಆತ್ಮಹತ್ಯೆ ಕೂಡಾ ಮಾಡಿಕೊಳ್ಳುತ್ತಾರೆ.ಆದರೆ ಸಾಮಾನ್ಯ ಮನುಷ್ಯನಿಗೆ ಈ ತರದ ಭಯ, ಭೀತಿ ಇರುವದಿಲ್ಲ. ಎಲ್ಲಿ ಬೇಕೋ ಅಲ್ಲಿ ಹೋಗಬಹುದು, ಏನು ಬೇಕು ಅದನ್ನು ತಿನ್ನಬಹುದು.ನಮ್ಮ ಮನಸ್ಸಿಗೆ ಹೇಗೆ ಬೇಕೋ ಹಾಗೆ ಜೀವನ ಸಾಗಿಸಬಹುದು.ಹಣ ಇದ್ದಷ್ಟೂ ಇನ್ನೂ ಬೇಕು ಎನ್ನುವ ಆಸೆ ಎಲ್ಲರಲ್ಲೂ ಇರುವುದು ಸಹಜ.ಆದರೆ ಹಣ ಇದ್ದಲ್ಲಿ ಸುಖವಾಗಿ ಇರಬಹುದು ಎನ್ನುವುದು ತಪ್ಪು.ನಮಗೆ ನೆಮ್ಮದಿ ಜೀವನ ಎಂದರೆ, ಇರಲು ಪುಟ್ಟ ಮನೆ, ತಂದೆ ತಾಯಿ, ಹೆಂಡತಿ, ಮಕ್ಕಳು, ಮಧ್ಯೆ ಮಧ್ಯೆ ಹೋಗಿ ಬರುವ ನೆಂಟರು, ಅತಿಯಾಗಿ ಪ್ರೀತಿಸುವ ಸ್ನೇಹಿತರು ಇದ್ದರೆ ಸ್ವರ್ಗಕ್ಕೆ ಮೂರೇ ಗೇಣು.ಜೀವನ ನಡೆಸಲು ಹಣ ಖಂಡಿತ ಬೇಕೇ ಬೇಕು.ಆದರೆ ನಮ್ಮ ಹತ್ತಿರ ಎಷ್ಟು ಹಣ ಇದೆ ಅದರಲ್ಲಿ ಸುಖದಿಂದ ಬಾಳುವದನ್ನು ಸ್ವಲ್ಪ ಅರಿತುಕೊಂಡು ಜೀವನ ಸಾಗಿಸಬೇಕು.ಯಾಕೆಂದರೆ, ಆಸೆಗೆ ಮಿತಿ ಇಲ್ಲ.”ದೂರದ ಬೆಟ್ಟ ಕಣ್ಣಿಗೆ ಚೆಂದ” ಎನ್ನುವ ಹಾಗೆ ತುಂಬಾ ಆಡಂಬರದ ಜೀವನ ಸಾಗಿಸುವರಲ್ಲಿ ಸುಖ, ನೆಮ್ಮದಿ ಇರುತ್ತದೆ ಎಂದು ಹೇಳಲು ಆಗುವುದಿಲ್ಲ.ನಮ್ಮ ಪಾಲಿಗೆ ಏನು ದೇವರು ಕೊಟ್ಟಿದ್ದಾನೆ ಅದರಲ್ಲಿಯೇ ಸಂತೋಷ ಪಟ್ಟು, ಆರೋಗ್ಯಕರವಾ ಹಾಗೂ ನೆಮ್ಮದಿಯಿಂದ ಜೀವನ ನಡೆಸಲು ಪ್ರಯತ್ನಿಸಬೇಕು.


                                        ಶ್ರೀದೇವಿ ಓಂಕಾರ್         

Interested candidates visit shri mudhra academy Basaveshwara nagar

Get real time update about this post categories directly on your device, subscribe now.

Unsubscribe
ADVERTISEMENT
Karunada Nidhi

Karunada Nidhi

Related Posts

ಆರೋಗ್ಯ

ಚಿಣ್ಣರ ಆತ್ಮಹತ್ಯೆ

February 19, 2026
373
ಆರೋಗ್ಯ

ಮಕ್ಕಳ ಹುಚ್ಚಾಟ

February 14, 2026
361
ಆರೋಗ್ಯ

ರೀಲ್ ಅವಾಂತರ

February 12, 2026
365
ಆರೋಗ್ಯ

ಮೋಬೈಲ್ ಗೇಮ್ ಭೀಕರ ಘಟನೆ

February 10, 2026
354
ಆರೋಗ್ಯ

ಆನ್ ಲೈನ್ ದುರಂತ

February 5, 2026
366
ಆರೋಗ್ಯ

ಆತ್ಮ ಹತ್ಯೆಗೆ ಕೊನೆ ಎಂದು?

February 2, 2026
334
ADVERTISEMENT
Karunada Nidhi Logo White

ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳನ್ನು ಒಂದೇ ವೇದಿಕೆಯಲ್ಲಿ ನೀಡುವ ನಿಮ್ಮ ನಂಬಿಕೆಯ ಕನ್ನಡ ನ್ಯೂಸ್ ಪೋರ್ಟಲ್. ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಮತ್ತು ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳ ಸಮಗ್ರ ಸುದ್ದಿಗಳನ್ನು ನಿಖರವಾಗಿ, ವೇಗವಾಗಿ ನಿಮ್ಮ ಮುಂದೆ ತರುತ್ತೇವೆ. ಸಮಾಜದ ಸ್ಪಂದನೆಗೆ ಸ್ಪರ್ಶಿಸುವ ವರದಿಗಳು, ಪ್ರಚಲಿತ ವಿದ್ಯಮಾನಗಳ ವಿಶ್ಲೇಷಣೆ, ವಿಶೇಷ ಕಾರ್ಯಕ್ರಮಗಳು, ಚರ್ಚೆಗಳು, ಸಂದರ್ಶನಗಳು ಮತ್ತು ಜನಜಾಗೃತಿ ಮೂಡಿಸುವ ಪ್ರಚಾರ ಇವೆಲ್ಲವೂ ಒಂದೇ ವೇದಿಕೆಯಲ್ಲಿ ಲಭ್ಯ.

Contact Us

Contact  Number: +91 7019577058

E-mail: Syedshoeb.M1988@gmail. com | Karunadanidhi@gmail.com

Address: #16, 10ನೇ ಮುಖ್ಯ ರಸ್ತೆ, ಕರ್ನಾಟಕ ಬ್ಯಾಂಕ್ ಹಿಂಭಾಗ, ಮತ್ತಿಕೆರೆ, ಬೆಂಗಳೂರು – 560054

Newsletter

  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
  • ವಿದೇಶ
  • ಶಿಕ್ಷಣ ಉದ್ಯೋಗ
  • ನಿಮ್ಮ ಜಿಲ್ಲೆ

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ

WhatsApp us

Are you sure want to unlock this post?
Unlock left : 0
Are you sure want to cancel subscription?