ADVERTISEMENT
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
Karunada Nidhi
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
Karunada Nidhi
No Result
View All Result
ADVERTISEMENT
ADVERTISEMENT
Home ನಮ್ಮೂರ ಸುತ್ತಾಟ

ಇತಿಹಾಸ ಪ್ರಸಿದ್ಧ ಶ್ರೀ ಸಿರಿಗೇರಿ ಶಂಭುಲಿಂಗೇಶ್ವರ

Karunada Nidhi by Karunada Nidhi
April 21, 2026
in ನಮ್ಮೂರ ಸುತ್ತಾಟ
Reading Time: 1 min read
151 2
0
126
SHARES
450
VIEWS
Share on FacebookShare on Twitter
ADVERTISEMENT

ವಿಶೇಷ ವರದಿ :
ಎನ್. ರಾಜಕುಮಾರ್

ಸಿರಿಗೇರಿ ವರದಿ ಏ, 19: ಗರ್ಭದ ಗುಡಿಯಲ್ಲಿ ಲಿಂಗ. ಎಡ ಭಾಗದಲ್ಲಿ ನಾಗಲಿಂಗ. ಬರ ಬಿದ್ದಾಗ ಮಳೆ ತರಿಸುವ ದೈವ ಲಿಂಗ. ಅವರೇ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಸಿರಿಗೇರಿ ಗ್ರಾಮದ ಕುಂಬಾರು ಓಣಿಯ ಆರಾಧ್ಯ ದೈವ ಶ್ರೀ ಶಂಭುಲಿಂಗೇಶ್ವರ.
ಇತಿಹಾಸ:
ಮೂಲತಃ ಈ ದೇವಸ್ಥಾನ ವಾಯುವ್ಯ ಭಾಗದಲ್ಲಿ ಪೂರ್ವಾಭಿಮುಖವಾಗಿದೆ. ಇತ್ತೀಚಿಗೆ ಸುತ್ತಲೂ ನಿರ್ಮಿಸಿದ ಪ್ರಕಾರದ ಮಧ್ಯದಲ್ಲಿ ಮೂರು ಅಂಕಣದ ಸಭಾ ಮಂಟಪ, ಅದಕ್ಕೆ ಹೊಂದಿಕೊಂಡಂತೆ ತೆರೆದ ಸುಕನಾಸಿ, ಸುಖನಾಸಿಗೆ ಹೊಂದಿಕೊಂಡು  10/10 ಅಳತೆಯ ಗರ್ಭಗೃಹ. ಅದರ ಮಧ್ಯಭಾಗದಲ್ಲಿ ಒಂದು ಅಡಿ ಎತ್ತರದ ವೃತ್ತಾಕಾಯದ ಪೀಠದ ಮೇಲೆ ಶಿವಲಿಂಗವಿದೆ. ಗರ್ಭಗೃಹದ ಚೆತ್ತಿನಲ್ಲಿ ಭುವನೇಶ್ವರಿ ಇದ್ದಾಳೆ. ಗರ್ಭಗೃಹದ ದ್ವಾರ ಸರಳವಾದ ಐದು ಪಟ್ಟಿ ಗಳನ್ನು ಹೊಂದಿದ್ದು, ಮಂಗಲ ಪರಕದಲ್ಲಿ ಗಜಲಕ್ಷ್ಮಿಯ
ಉಬ್ಬು ಶಿಲ್ಪವಿದೆ. ಗರ್ಭಗೃಹ ಮತ್ತು ಸುಕನಾಸಿಯ ಆಜು ಬಾಜಿನಲ್ಲಿ ಶೈವ ಆಯುಧಗಳನ್ನು ಧರಿಸಿರುವ ಇಬ್ಬರು ದ್ವಾರಪಾಲಕರಿದ್ದು, ಅವರ ಪಕ್ಕದಲ್ಲಿ ಚೋರಿ ಹಿಡಿದಿರುವ ಇಬ್ಬರು ಮಹಿಳೆಯರ ಮೂರ್ತಿಗಳಿವೆ. ತೆರೆದ ಸಭಾ ಮಂಟಪದ ಮಧ್ಯದಲ್ಲಿ ಒಂದು ಅಡಿ ಎತ್ತರದ ರಂಗಮಂಟಪವಿದೆ. ಅದರ ನಾಲ್ಕು ಬದಿಗಳಲ್ಲಿ ವೃತ್ತಾಕಾರದ ಸ್ತಂಭಗಳು, ಬೂದುಗೆಗಳು ಕಾಣಲ್ಪಡುತ್ತವೆ. ಈ ದೇವಸ್ಥಾನ ಬಹುತೇಕವಾಗಿ 16ನೇ ಶತಮಾನದಲ್ಲಿ ಉದ್ಭವವಾಗಿದೆ ಎಂದು ಹೇಳಲಾಗುತ್ತದೆ.

ಬರ ಬಿದ್ದಾಗ ವರುಣರಾಯ
ಹಿರಿಯರ ಕಾಲದಿಂದ ತೀವ್ರಗತಿಯಲ್ಲಿ ಬರ ಬಿದ್ದಾಗ ಆಹಾಕಾರ ಉಂಟಾದಾಗ ಇಲ್ಲಿನ ಗ್ರಾಮಸ್ಥರು ಮಳೆ ಬೆಳಗಾಗಿ ಪ್ರಾರ್ಥಿಸಿ ಮಡಿ ಸ್ನಾನ ಮಾಡಿ ಸುಮಾರು 11 ದಿನಗಳ ಕಾಲ ಹಗಲು-ರಾತ್ರಿ ಸಪ್ತ ಭಜನೆ ನಡೆಸುತ್ತಾರೆ. ಆದ್ಯಾವ ಕೃಪೆಯೋ ಗೊತ್ತಿಲ್ಲ. ಧಾರಾಕಾರವಾಗಿ ಮಳೆ ಸುರಿಯುವುದಂತೂ ಸತ್ಯ. ಈ ನಂಬಿಕೆಗೆ ಹೆಸರಾದವರು ಶ್ರೀ ಶಂಭುಲಿಂಗೇಶ್ವರ ದೇವರು. ಅಲ್ಲದೆ ಪ್ರತಿವರ್ಷ ಶಿವರಾತ್ರಿ ಯಂದು ವಿಶೇಷವಾಗಿ ರಥೋತ್ಸವವನ್ನು ಆಚರಿಸುತ್ತಾರೆ. ಎಲ್ಲಾ ರಥೋತ್ಸವದಲ್ಲಿ ಭಕ್ತಾದಿಗಳು ಹೂ ಹಣ್ಣು ರಥಕ್ಕೆ ತೂರಿದರೆ, ಶಂಭುಲಿಂಗೇಶ್ವರನ ರಥಕ್ಕೆ ದಾರಿಯುವುದಕ್ಕೂ ಉತ್ತುತ್ತಿ ತೂರಿ ದೇವರ ಕೃಪೆಗೆ ಪಾತ್ರರಾಗುತ್ತಾರೆ. ಆ ಕಾರಣಕ್ಕಾಗಿ ಸಿರಿಗೇರಿ ಗ್ರಾಮಸ್ಥರಲ್ಲಿ ಸೇರಿ ಇಂದು ಮತ್ತು ನಾಳೆ ಭಾನುವಾರದಂದು ದೇವಸ್ಥಾನಕ್ಕೆ ಕಳಸರೋಹಣ, ರಾತ್ರಿ ಪೂರ್ತಿ ಭಜನೆ, ಸೋಮವಾರ ನೂರಾರು ಮಹಿಳೆಯರಿಂದ ಕುಂಭೋತ್ಸವ, ಸೇರಿದಂತೆ ಡೊಳ್ಳು ವಾದ್ಯ ಮೇಳಗಳೊಂದಿಗೆ ವಿಜೃಂಭಣೆಯಿಂದ ಧಾರ್ಮಿಕ ವಿಧಿ ವಿಧಾನಗಳನ್ನು ಅನುಸರಿಸುವುದು ವಿಶೇಷವಾಗಿದೆ.

Advertisement. Scroll to continue reading.
Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT
ADVERTISEMENT

ಈ ದೇವಸ್ಥಾನ ಯಾರು ಹೊತ್ತು ಕೂಡ ಅಲ್ಲ ಸುಮಾರ್ 15, 16 ಶತಮಾನದ ಕಾಲದಲ್ಲಿ ನಿರ್ಮಾಣವಾಗಿದ್ದು, ಸುತ್ತಮುತ್ತಲಿನ ಹತ್ತಾರ ಹಳ್ಳಿಯ ಜನರಿಗೆ, ಭಕ್ತಾದಿಗಳಿಗೆ ಹೆಸರುವಾಸಿಯಾಗಿದೆ. ಇದನ್ನು ಇನ್ನಷ್ಟು ಉನ್ನತೀಕರಿಸಲು ಅನೇಕ ಜನ ಭಕ್ತಾದಿಗಳು ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಸಹಾಯ ಸಹಕಾರ ನೀಡುತ್ತಲೇ ಬಂದಿದ್ದಾರೆ. ಇದು ನಮ್ಮ ಅಳಿಲು ಸೇವೆ ಅಷ್ಟೇ ಎಂದು ದೇವಸ್ಥಾನ ಕಮಿಟಿಯ ಪ್ರಮುಖರಾದ ಹೂಗಾರ್ ಬಸವರಾಜ್ ಹಾಗೂ ಕುಂಬಾರ ಬಸವ ಹೆಮ್ಮೆಯಿಂದ ಹೇಳಿಕೊಳ್ಳುತ್ತಾರೆ. ಇಂತಹ ಇತಿಹಾಸ ಪ್ರಸಿದ್ಧ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಎಲ್ಲರೂ ಭಾಗವಹಿಸೋಣ ಎಂಬುದು ಸಿರಿಗೆ ಗ್ರಾಮಸ್ಥರ ಆಶಯವಾಗಿದೆ.

Get real time update about this post categories directly on your device, subscribe now.

Unsubscribe
ADVERTISEMENT
Karunada Nidhi

Karunada Nidhi

Related Posts

ನಮ್ಮೂರ ಸುತ್ತಾಟ

ಸಿರಿಗೇರಿಯ ಹಳ್ಳಿ ಕಡಲ ಮುತ್ತು

February 20, 2026
374
ADVERTISEMENT
Karunada Nidhi Logo White

ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳನ್ನು ಒಂದೇ ವೇದಿಕೆಯಲ್ಲಿ ನೀಡುವ ನಿಮ್ಮ ನಂಬಿಕೆಯ ಕನ್ನಡ ನ್ಯೂಸ್ ಪೋರ್ಟಲ್. ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಮತ್ತು ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳ ಸಮಗ್ರ ಸುದ್ದಿಗಳನ್ನು ನಿಖರವಾಗಿ, ವೇಗವಾಗಿ ನಿಮ್ಮ ಮುಂದೆ ತರುತ್ತೇವೆ. ಸಮಾಜದ ಸ್ಪಂದನೆಗೆ ಸ್ಪರ್ಶಿಸುವ ವರದಿಗಳು, ಪ್ರಚಲಿತ ವಿದ್ಯಮಾನಗಳ ವಿಶ್ಲೇಷಣೆ, ವಿಶೇಷ ಕಾರ್ಯಕ್ರಮಗಳು, ಚರ್ಚೆಗಳು, ಸಂದರ್ಶನಗಳು ಮತ್ತು ಜನಜಾಗೃತಿ ಮೂಡಿಸುವ ಪ್ರಚಾರ ಇವೆಲ್ಲವೂ ಒಂದೇ ವೇದಿಕೆಯಲ್ಲಿ ಲಭ್ಯ.

Contact Us

Contact  Number: +91 7019577058

E-mail: Syedshoeb.M1988@gmail. com | Karunadanidhi@gmail.com

Address: #16, 10ನೇ ಮುಖ್ಯ ರಸ್ತೆ, ಕರ್ನಾಟಕ ಬ್ಯಾಂಕ್ ಹಿಂಭಾಗ, ಮತ್ತಿಕೆರೆ, ಬೆಂಗಳೂರು – 560054

Newsletter

  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
  • ವಿದೇಶ
  • ಶಿಕ್ಷಣ ಉದ್ಯೋಗ
  • ನಿಮ್ಮ ಜಿಲ್ಲೆ

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ

WhatsApp us

Are you sure want to unlock this post?
Unlock left : 0
Are you sure want to cancel subscription?