ADVERTISEMENT
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
Karunada Nidhi
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ
No Result
View All Result
Karunada Nidhi
No Result
View All Result
ADVERTISEMENT
ADVERTISEMENT
Home ನಿಮ್ಮ ಜಿಲ್ಲೆ ಬಳ್ಳಾರಿ

ಸಿರಿಗೇರಿ ಹೋಬಳಿ ಮಟ್ಟದಲ್ಲಿ ರೇಣುಕಾಚಾರ್ಯ ಜಯಂತಿ

Karunada Nidhi by Karunada Nidhi
March 1, 2026
in ಬಳ್ಳಾರಿ
Reading Time: 1 min read
135 2
0
113
SHARES
402
VIEWS
Share on FacebookShare on Twitter
ADVERTISEMENT

ಸಿರಿಗೇರಿ ಹೋಬಳಿ ಮಟ್ಟದ ಕೊಂಚಿಗೇರಿ, ಸಿರಿಗೇರಿ,ಮುದ್ದಟನೂರು, ನಡವಿ ಹಾಗೂ ಶಾನವಸಪುರ ಸೇರಿದಂತೆ ಸಿರಿಗೇರಿ ಗ್ರಾಮದ ಬಹುತೇಕ ಶಾಲೆಗಳಲ್ಲಿ ರೇಣುಕಾಚಾರ್ಯರ ಜಯಂತಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಿರಿಗೇರಿ ಪಿಡಿಒ ಪೀರಾಹುಸೇನ್ ಸಾಬ್ ಆದಿ ಜಗದ್ಗುರು ರೇಣುಕಾಚಾರ್ಯರು ಮಾನವ ಕುಲದ ಉದ್ಧಾರಕರಾಗಿ ಅವತರಿಸಿದ ಮಹಾಮಹಿಮರು. ಅವರ ವಿಚಾರಗಳು ದೇಶ ಭಾಷೆ ಜಾತಿ ಮತವನ್ನು ಮೀರಿದವಗಳಾಗಿ ಮಾನವ ಕುಲಕ್ಕೆ ಸರ್ವಧರ್ಮದ ಆದರ್ಶ ಪ್ರಿಯರಾಗಿದ್ದರು. ಅವರ ಮಾನವೀಯತೆಯ ಮೌಲ್ಯವನ್ನು ನಾವುಗಳು ಅನುಸರಿಸಿಕೊಂಡು ಹೋಗಬೇಕಾಗಿದೆ ಎಂದರು.
ತದನಂತರ
ಬಳ್ಳಾರಿ ಜಿಲ್ಲಾ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕಾರ್ಯಕಾರಿ ಸಮಿತಿ ಸದಸ್ಯ ಎಸ್ಎಂ ನಾಗರಾಜಸ್ವಾಮಿ ಮಾತನಾಡಿ, ಜಗದ್ಗುರು ರೇಣುಕಾಚಾರ್ಯರು ಸಾವಿರಾರು ವರ್ಷಗಳ ಹಿಂದೆಯೇ ಸಮಾನತೆಯ ಹರಿಕಾರರಾಗಿ “ಮಾನವ ಧರ್ಮಕ್ಕೆ ಜಯವಾಗಲಿ” “ಧರ್ಮದಿಂದಲೇ ವಿಶ್ವಕ್ಕೆ ಶಾಂತಿ”ಎನ್ನುವ ಶಾಂತಿ ಸಮಾನತೆಯ ಮಂತ್ರವನ್ನು ಇಡೀ ಸಮಾಜಕ್ಕೆ ಸಾರಿದವರು. ಅವರು ಬಿಟ್ಟು ಹೋಗಿರುವ  ಆದರ್ಶ ಸಮಾನತೆ, ಸಂಸ್ಕಾರ, ಧರ್ಮ, ಇವುಗಳನ್ನು ಅನುಸರಿಸಿಕೊಂಡು ಹೋಗುವ ಕೆಲಸ ಪ್ರತಿಯೊಬ್ಬರ ಕರ್ತವ್ಯ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕ ಎಚ್ ಎಮ್ ಮಲ್ಲಿಕಾರ್ಜುನ ಸ್ವಾಮಿ, ಮಾತನಾಡಿ ಇಂತಹ ಶರಣರು ಕಟ್ಟಿದ ಸಮ ಸಮಾಜವನ್ನು ಉಳಿಸಿ ಬೆಳೆಸುವ ಕೆಲಸ ಮಾಡೋಣ ಎಂದರು, ಪತ್ರಕರ್ತ ವಿ. ಶಿವರಾಂ ಮಾತನಾಡಿ, ಇಂತಹ ಮಹಾತ್ಮರ ಜಯಂತಿಯ ಆದರ್ಶ ಗುಣಗಳನ್ನು ಸಮಾಜದ ಹಿರಿಯರು ಇಂದಿನ ಯುವ ಪೀಳಿಗೆಯ ಮಕ್ಕಳಿಗೆ ಬೋಧಿಸುವ ಸಂಸ್ಕಾರ ಕಲಿಸುವ ಕೆಲಸ ಆಗಬೇಕು ಎಂದು ಮಾತನಾಡಿದರು.
ಜಯಂತಿಯಲ್ಲಿ ಗ್ರಾಮದ ಹಿರಿಯ ಮುಖಂಡರಾದ ಸಿಎಂ ನಾಗರಾಜಸ್ವಾಮಿ, ಎಸ್. ಎಮ್. ಅಡಿವೆಯ್ಯ ಸ್ವಾಮಿ, ಬಿ. ಸೋಮಶೇಖರಪ್ಪ, ಬಿ ನಾಗೇಂದ್ರ, ಬಕಾಟೆ ಈರಯ್ಯ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಸಿದ್ಧರಾಮಪ್ಪ. ಕುಂಬಾರ್ ಬಸವರಾಜ್, ಸದ್ದಾಂ, ವಿ. ರೇಣುಕಪ್ಪ, ಸಿಎಂ ನಟರಾಜ, ರಾಜಶೇಖರ ಶಾಸ್ತ್ರಿ, ಕೆ ಹೇಮಣ್ಣ, ಅಜಾತ ಮೂರ್ತಿ, ವಿ .ಹನುಮೇಶ್, ಪಂಚಾಯತಿ ಸಿಬ್ಬಂದಿಯವರಾದ ಬಿ. ರುದ್ರೇಶ್, ನಾಗರಾಜ್, ಹುಲಗಪ್ಪ, ಹುಲಿಯಪ್ಪ, ಹಾಗೂ ಎಲ್ಲಾ ಸಮಾಜದ ಸಾರ್ವಜನಿಕರು ಉಪಸ್ಥಿತರಿದ್ದರು.

ADVERTISEMENT
ADVERTISEMENT

Get real time update about this post categories directly on your device, subscribe now.

Unsubscribe
ADVERTISEMENT
Karunada Nidhi

Karunada Nidhi

Related Posts

ಬಳ್ಳಾರಿ

ಅವ್ಯವಸ್ಥೆಯ ಆಗರವಾದ ಸಿರಿಗೇರಿ ಗ್ರಂಥಾಲಯ!!

August 19, 2026
375
ಬಳ್ಳಾರಿ

ಜಂತರ್ ಮಂತರ್‌ನಿಂದ ಸೋನಂ ವಾಂಗ್ಚುಕ್ ಅವರನ್ನು ಬಲವಂತವಾಗಿ ವಶಕ್ಕೆ ಪಡೆದ ಕ್ರಮಕ್ಕೆ ಡಿವೈಎಫ್ಐ ಖಂಡನೆ

July 21, 2026
404
ಬಳ್ಳಾರಿ

ಮೀನುಗಾರರ ಸ್ಥಿತಿ ಅದೋಗತಿ

July 21, 2026
350
ಬಳ್ಳಾರಿ

ನರೇಗಾ ಕಾಮಗಾರಿ ನಿಲ್ಲಿಸಬೇಡಿ

July 16, 2026
348
ಬಳ್ಳಾರಿ

ಅಧಿಕಾರಿಗಳ ಸಮ್ಮುಖದಲ್ಲಿ ರೈತರ ರಸ್ತೆ ತೆರವು

July 7, 2026
854
All

ಮಕ್ಕಳ ಶಿಕ್ಷಣಕ್ಕೆ ಮಹತ್ವ ನೀಡಲು ಶಾಸಕ ಬಿಎಂ ನಾಗರಾಜ್ ಸಲಹೆ

June 11, 2026
388
ADVERTISEMENT
Karunada Nidhi Logo White

ಕರ್ನಾಟಕದ ಎಲ್ಲಾ ಇತ್ತೀಚಿನ ಸುದ್ದಿಗಳನ್ನು ಒಂದೇ ವೇದಿಕೆಯಲ್ಲಿ ನೀಡುವ ನಿಮ್ಮ ನಂಬಿಕೆಯ ಕನ್ನಡ ನ್ಯೂಸ್ ಪೋರ್ಟಲ್. ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಮತ್ತು ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳ ಸಮಗ್ರ ಸುದ್ದಿಗಳನ್ನು ನಿಖರವಾಗಿ, ವೇಗವಾಗಿ ನಿಮ್ಮ ಮುಂದೆ ತರುತ್ತೇವೆ. ಸಮಾಜದ ಸ್ಪಂದನೆಗೆ ಸ್ಪರ್ಶಿಸುವ ವರದಿಗಳು, ಪ್ರಚಲಿತ ವಿದ್ಯಮಾನಗಳ ವಿಶ್ಲೇಷಣೆ, ವಿಶೇಷ ಕಾರ್ಯಕ್ರಮಗಳು, ಚರ್ಚೆಗಳು, ಸಂದರ್ಶನಗಳು ಮತ್ತು ಜನಜಾಗೃತಿ ಮೂಡಿಸುವ ಪ್ರಚಾರ ಇವೆಲ್ಲವೂ ಒಂದೇ ವೇದಿಕೆಯಲ್ಲಿ ಲಭ್ಯ.

Contact Us

Contact  Number: +91 7019577058

E-mail: Syedshoeb.M1988@gmail. com | Karunadanidhi@gmail.com

Address: #16, 10ನೇ ಮುಖ್ಯ ರಸ್ತೆ, ಕರ್ನಾಟಕ ಬ್ಯಾಂಕ್ ಹಿಂಭಾಗ, ಮತ್ತಿಕೆರೆ, ಬೆಂಗಳೂರು – 560054

Newsletter

  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
  • ವಿದೇಶ
  • ಶಿಕ್ಷಣ ಉದ್ಯೋಗ
  • ನಿಮ್ಮ ಜಿಲ್ಲೆ

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • Home
  • ಆರೋಗ್ಯ
  • ಆಹಾರ ಮಂದಿರ ಪರಿಚಯ
  • ಕಲೆ ಸಾಹಿತ್ಯ
  • ಕೃಷಿ
  • ಕ್ರೀಡೆ
  • ಕ್ರೈಂ
  • ಚಲನಚಿತ್ರ ಹೊಸ ಪ್ರತಿಭೆಗಳು
  • ಜಗತ್ತಿನ ಸುದ್ದಿಗಳು
  • ಜ್ಯೋತಿಷ್ಯ
  • ತಂತ್ರಜ್ಞಾನ
  • ದೇಶ
  • ಧೈರ್ಯ ಸೇವೆ ನಿಷ್ಠೆ
  • ನಮ್ಮೂರ ಸುತ್ತಾಟ
  • ನೋಡೋಣ ಬೆಂಗಳೂರು
  • ಪರಿಸರ
  • ರಾಜಕೀಯ
  • ರುಚಿಮನೆ
  • ಲೈಫ್ ಸ್ಟೈಲ್
  • ಸಾಧಕರ ಪರಿಚಯ
  • ಸಿನಿಮಾ
  • ಶಿವಮೊಗ್ಗ
  • ಹಾವೇರಿ
  • ಹಾಸನ
  • ವಾಣಿಜ್ಯ
    • ಉದ್ಯಮಿಗಳ ವೇದಿಕೆ
  • ವಿದೇಶ
  • ಶಿಕ್ಷಣ ಉದ್ಯೋಗ
    • ಶಿಕ್ಷಕರ ವೇದಿಕೆ
  • ನಿಮ್ಮ ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಡಗು
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ
    • ಬೆಂಗಳೂರು ಗ್ರಾಮೀಣ
    • ಬೆಂಗಳೂರು ನಗರ
    • ಬೆಳಗಾವಿ
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ವಿಜಯನಗರ

WhatsApp us

Are you sure want to unlock this post?
Unlock left : 0
Are you sure want to cancel subscription?